ತಾಲೂಕು ಕಚೇರಿಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರ ಕಡಿವಾಣಕ್ಕೆ ಆಗ್ರಹಿಸಿ ಪ್ರತಿಭಟನೆ!

0
Spread the love

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕು ಕಚೇರಿಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರ ಕಡಿವಾಣಕ್ಕೆ ಆಗ್ರಹಿಸಿ  ನಮ್ಮ ಕರ್ನಾಟಕ ಸೇನೆ ವತಿಯಿಂದ ತಮಟೆ ಬಾರಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ಮಾಲೂರು ಪಟ್ಟಣದ ಕೆಂಪೇಗೌಡ ವೃತ್ತದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಾಲೂರು ತಾಲೂಕು ಕಚೇರಿಯಲ್ಲಿ ಲಂಚ ಇಲ್ಲದೆ ಯಾವುದೇ ಕೆಲಸಗಳು ನಡೆಯಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅದಲ್ಲದೆ ತಾಲೂಕು ಕಚೇರಿಯ ಭ್ರಷ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹಾಗೂ ತಹಶೀಲ್ದಾರ್ ಗೆ ಮನವಿ ನೀಡಿದರು.


Spread the love

LEAVE A REPLY

Please enter your comment!
Please enter your name here