ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗದಗ ಜಿಲ್ಲಾ ಘಟಕಕ್ಕೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಗದಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಡಾ. ಬಸವರಾಜ ಬಳ್ಳಾರಿ ಅವರ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಸಂಘಟನಾತ್ಮಕ ಜೀವಮಾನದ ಸಾಧನೆಯ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ಜಪಾನ ದೇಶದ ರಾಜಧಾನಿ ಟೋಕಿಯೋದಲ್ಲಿ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಗೌರವ ಪಡೆದಿರುವ ಹಿನ್ನೆಲೆಯಲ್ಲಿ ಗದಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಾದ ಜಿ.ಎನ್. ಮಲ್ಲೂರ, ಪತ್ರಕರ್ತ ಸುನೀಲಸಿಂಗ್ ಲದ್ದಿಗೇರಿ, ಸಾಮಾಜಿಕ ಕಾರ್ಯಕರ್ತರಾದ ಕರೀಮಸಾಬ ಸುಣಗಾರ, ಕುಮಾರ ದಹಿಂಡೆ, ಬಸವರಾಜ, ಸುರೇಂದ್ರಸಿAಗ್ ಕಾಟೇವಾಲ ಮುಂತಾದವರು ಸನ್ಮಾನಿಸಿದರು.
Advertisement