ಆಹಾರ ಸುರಕ್ಷತಾ – ಔಷಧ ನಿಯಂತ್ರಣ ಇಲಾಖೆ ವಿಲೀನಗೊಳಿಸಿ ರಾಜ್ಯ ಸರ್ಕಾರ ಆದೇಶ

0
Spread the love

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಾದ ಬಾಣಂತಿಯರ ಸರಣಿ ಸಾವಿನಿಂದಾಗಿ ರಾಜ್ಯದಲ್ಲಿ ಎಲ್ಲಿಲ್ಲದ ಚರ್ಚೆ ಶುರುವಾಗಿದೆ. ಇದೀಗ ಬಾಣಂತಿಯರ ಸರಣಿ ಸಾವು ಬಳಿಕ ಆಹಾರ ಸುರಕ್ಷತಾ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಸರ್ಕಾರ ವಿಲೀನಗೊಳಿಸಿದೆ. ಈಗ ಎರಡು ಇಲಾಖೆಯನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಅಂತಾ ಹೊಸ ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ರಾಜ್ಯದಲ್ಲಿ ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯದ ಜನರಿಗೆ ಆರೋಗ್ಯ ಸೇವೆಗಾಗಿ, ಹೆಚ್ಚು ಚಿಕಿತ್ಸಾ ವೆಚ್ಚ ಇರುವ ಕಾಯಿಲೆಗಳಿಗೆ ಹಾಗೂ ವಿರಳ ಆರೋಗ್ಯ ಸೇವೆ ಒದಗಿಸಲು ಕಾರ್ಫಸ್ ಫಂಡ್. ಒಟ್ಟು 45 ಕೋಟಿಯನ್ನು ಸರ್ಕಾರ ಮೀಸಲಿಟ್ಟಿದೆ.


Spread the love

LEAVE A REPLY

Please enter your comment!
Please enter your name here