ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆ: ಶಾಸಕ ಯತ್ನಾಳ್

0
Spread the love

ಬೆಳಗಾವಿ: ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅವಕಾಶ ನೀಡಲಾಗದು ಎಂದಿರುವ ಜಿಲ್ಲಾಧಿಕಾರಿಯವರನ್ನು ಭೇಟಿಯಾಗುತ್ತೇನೆ.

Advertisement

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೀವಾ ಅಥವಾ ಇನ್ಯಾವುದಾದರೂ ಯುಗದಲ್ಲಿ ವಾಸವಾಗಿದ್ದೀವಾ ಅಂತ ಅವರನ್ನು ಕೇಳಬೇಕಿದೆ. ಅದಲ್ಲದೆ ಹಿಂದೂಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರದಿಂದ ನಡೆದಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here