ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧ ಇಲ್ಲ: ಸಿಎಂ ಸಿದ್ದರಾಮಯ್ಯ

0
Spread the love

ಬೆಂಗಳೂರು: ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧ ಇಲ್ಲ.

Advertisement

ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್​​ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ ಸಂಬಂಧ ಇಲ್ಲ ಎಂದರು.

ಬೆಳಗಾವಿ ಗಾಂಧಿ ಭಾರತ ಸಮಾವೇಶ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಂಗಳವಾರ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತೇವೆ. ನಂತರ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ ಎಂದರು.


Spread the love

LEAVE A REPLY

Please enter your comment!
Please enter your name here