ಕೃಷಿ ಹೊಂಡದಲ್ಲಿ ಅವಘಡ: ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಸಾವು!

0
Spread the love

ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ಮೂವರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ.

Advertisement

25 ವರ್ಷದ ಶ್ರೀಕಾಂತ್, 28 ವರ್ಷದ ಲೋಕೇಶ್, 24 ವರ್ಷದ ರಮೇಶ್ ಮೃತರು. ಮೃತರೆಲ್ಲರೂ ಕೃಷಿ ಹೊಂಡದ ಪಂಪ್​​ಸೆಟ್​​ ರಿಪೇರಿಗೆ ಹೋದಾಗ ದುರ್ಘಟನೆ ಸಂಭವಿದೆ.

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here