HDK ಅವರು ಸಚಿವರಾಗಿ ಕೆಲಸ ಮಾಡಲಿ. ಅವರ ಥರ ನನಗೆ ಹೊಟ್ಟೆ ಉರಿ ಇಲ್ಲ: ಚಲುವರಾಯಸ್ವಾಮಿ ವ್ಯಂಗ್ಯ

0
Spread the love

ಬೆಂಗಳೂರು: ಕುಮಾರಸ್ವಾಮಿ ಅವರು ಸಚಿವರಾಗಿ ಕೆಲಸ ಮಾಡಲಿ. ಅವರ ಥರ ನನಗೆ ಹೊಟ್ಟೆ ಉರಿ ಇಲ್ಲ ಎಂದು ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಒಂದು ಮಾಹಿತಿ ಲಭಿಸಿದೆ.

Advertisement

ಬಿಡದಿ ತೋಟದ ಮನೆಯನ್ನು ಸರ್ವೆ ಮಾಡಿ, ಮಾರ್ಕಿಂಗ್ ಮಾಡಿ, ಅಕ್ರಮ ಆಗಿದ್ದರೆ ತೆರವು ಮಾಡಿ ಎಂದು ಕೋರ್ಟ್ ಹೇಳಿದೆ ಎಂದರು. ಕುಮಾರಸ್ವಾಮಿ ಅವರು ಸಚಿವರಾಗಿ ಕೆಲಸ ಮಾಡಲಿ. ಅವರ ಥರ ನನಗೆ ಹೊಟ್ಟೆ ಉರಿ ಇಲ್ಲ. ರಾಜೀನಾಮೆ ಕೇಳಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here