ಬಿಜೆಪಿ ಸ್ನೇಹಿತರೇ, ನಿಮ್ಮ ‘ಜನಾಕ್ರೋಶ ಯಾತ್ರೆ’ ಕೇಂದ್ರದ ವಿರುದ್ಧ ಮಾಡಿ: DCM ಡಿ.ಕೆ ಶಿವಕುಮಾರ್ ಟಾಂಗ್!

0
Spread the love

ಬೆಂಗಳೂರು:- ಬಿಜೆಪಿ ಸ್ನೇಹಿತರೇ, ನಿಮ್ಮ ‘ಜನಾಕ್ರೋಶ ಯಾತ್ರೆ’ ಕೇಂದ್ರದ ವಿರುದ್ಧ ಮಾಡಿ ಎಂದು ಹೇಳುವ ಮೂಲಕ ಕಮಲ ನಾಯಕರಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

Advertisement

ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಡಿಕೆಶಿ ಅವರು, “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ.

ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here