ಹುಬ್ಬಳ್ಳಿ: ಸಿಡಿಲು ಬಡಿದು ಯುವಕ ದುರ್ಮರಣ!

0
Spread the love

ಹುಬ್ಬಳ್ಳಿ:- ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ.

Advertisement

ಮೈಲಾರಪ್ಪ ಬಸಪ್ಪ ಉಣಕಲ್ ಎಂಬಾತನೇ ಸಾವಿಗೀಡಾದ ದುರ್ದೈವಿ ಆಗಿದ್ದು, ಮೂಲತಃ ಹಿರೇಹರಕುಣಿ ಗ್ರಾಮದವನೆಂದು ಗೊತ್ತಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದ ಹಾಗೇ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here