Bengaluru crime: ದೊಣ್ಣೆ, ಕಲ್ಲಿನಿಂದ ಹೊಡೆದು ಬೆಂಗಳೂರಿನಲ್ಲಿ ವ್ಯಕ್ತಿಯ ಕೊಲೆ!

0
Spread the love

ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ವಿಚಾರಕ್ಕೆ ವ್ಯಕ್ತಿಯ ಕೊಲೆಯಾಗಿರುವ ಘಟನೆ   ರಾಜಗೋಪಾಲ ನಗರದ ಭಾಗ್ಯರಾಜ್ ಬಾರ್ ಬಳಿ ನಡೆದಿದೆ.

Advertisement

ರಂಗನಾಥ್ (51) ಕೊಲೆಯಾದ ವ್ಯಕ್ತಿಯಾಗಿದ್ದು, ವಿನಯ್ ಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರಂಗನಾಥ್ ಹಾಗೂ ವಿನಯ್ ನುಡವೆ ಕ್ಷುಲಕ ಕಾರಣ ಜಗಳ ಶುರುವಾಗಿದ್ದು,

ದೊಣ್ಣೆ, ಕಲ್ಲಿನಿಂದ ಹೊಡೆದು ರಂಗನಾಥ್ ನನ್ನು ಕೊಲೆ ಮಾಡಲಾಗಿದೆ. ಇನ್ನೂ ಘಟನೆ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here