ಬೆಂಗಳೂರು: ಬೆಂಗಳೂರಿನಲ್ಲಿ ಕುಡಿಯುವ ವಿಚಾರಕ್ಕೆ ವ್ಯಕ್ತಿಯ ಕೊಲೆಯಾಗಿರುವ ಘಟನೆ ರಾಜಗೋಪಾಲ ನಗರದ ಭಾಗ್ಯರಾಜ್ ಬಾರ್ ಬಳಿ ನಡೆದಿದೆ.
Advertisement
ರಂಗನಾಥ್ (51) ಕೊಲೆಯಾದ ವ್ಯಕ್ತಿಯಾಗಿದ್ದು, ವಿನಯ್ ಕುಮಾರ್ ಎಂಬಾತನಿಂದ ಕೊಲೆಯಾಗಿದೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರಂಗನಾಥ್ ಹಾಗೂ ವಿನಯ್ ನುಡವೆ ಕ್ಷುಲಕ ಕಾರಣ ಜಗಳ ಶುರುವಾಗಿದ್ದು,
ದೊಣ್ಣೆ, ಕಲ್ಲಿನಿಂದ ಹೊಡೆದು ರಂಗನಾಥ್ ನನ್ನು ಕೊಲೆ ಮಾಡಲಾಗಿದೆ. ಇನ್ನೂ ಘಟನೆ ಸಂಬಂಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.