ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ.!

0
Spread the love

ಮಂಡ್ಯ: ಮರಕ್ಕೆ ನೇಣು ಬಿಗಿದುಕೊಂಡು ವೃದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕ್ಕರೆನಾಡು ಮಂಡ್ಯದ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಈದ್ಗಾ ಮೈದಾನದಲ್ಲಿ ನಡೆದಿದೆ.

Advertisement

ಜೀವನದಲ್ಲಿ ಜಿಗುಪ್ಸೆಗೊಂಡು ಮರಕ್ಕೆ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ದಂಪತಿಯ ವಿವರ ಇನ್ನೂ ತಿಳಿದು ಬಂದಿಲ್ಲ, ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು,

ಎರಡು ಶವಗಳು ಕೊಳತು‌ ದುರ್ವಾಸನೆ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಕೆ.ಆರ್.ಎಸ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ‌‌.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here