For Dai;y Updates Join Our whatsapp Group
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾಧ್ಯಕ್ಷರಾದ ಹನಮಂತಪ್ಪ ಎಚ್.ಅಬ್ಬಿಗೇರಿಯವರು ಲಲಿತಾ ಉ.ಜಾಧವ ಇವರ ನಾಡು, ನುಡಿ, ನೆಲ, ಜಲ, ಹೋರಾಟವನ್ನು ಮೆಚ್ಚಿ ಇವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ತಾಲೂಕಿನ ಕದಡಿ ಗ್ರಾಮ ಘಟಕದ ಮಹಿಳಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶಿಸಿದ್ದಾರೆ.