ನಿನ್ನೆಗಿಂತಲೂ ಇಂದು ಹೆಚ್ಚು ಆತಂಕ ಮೂಡಿಸಿದ ಮಹಾಮಾರಿ!

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ನಿನ್ನೆಗಿಂತಲೂ ಇಂದು ಕೊರೊನಾ ಆತಂಕ ಮೂಡಿಸಿದೆ. ಇಂದು ರಾಜ್ಯದಲ್ಲ 10,959 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 20,246 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಪಾಸಿಟಿವಿಟಿ ರೇಟ್ ಮತ್ತಷ್ಟು ಕಡಿಮೆಯಾಗಿದ್ದು, ಶೇ.6.68ಕ್ಕೆ ಇಳಿಕೆಯಾಗಿದೆ. ಮಹಾಮಾರಿಗೆ 192 ಜನರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇನ್ನೂ 2,15,525 ಸಕ್ರಿಯ ಪ್ರಕರಣಗಳಿವೆ. ಇಂದು 20,246 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ರಾಜ್ಯದಲ್ಲಿ ಇದುವರೆಗೂ 27,28,248 ಕೊರೊನಾ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಇಂದು ಬಾಗಲಕೋಟೆ 96, ಬಳ್ಳಾರಿ 211, ಬೆಳಗಾವಿ 341, ಬೆಂಗಳೂರು ಗ್ರಾಮಾಂತರ 385, ಬೆಂಗಳೂರು ನಗರ 2,395, ಬೀದರ್ 9, ಚಾಮರಾಜನಗರ 254, ಚಿಕ್ಕಬಳ್ಳಾಪುರ 268, ಚಿಕ್ಕಮಗಳೂರು 339, ಚಿತ್ರದುರ್ಗ 200, ದಕ್ಷಿಣ ಕನ್ನಡ 594, ದಾವಣಗೆರೆ 227, ಧಾರವಾಡ 275,

ಗದಗ 95, ಹಾಸನ 745, ಹಾವೇರಿ 97, ಕಲಬುರಗಿ 48, ಕೊಡಗು 216, ಕೋಲಾರ 239, ಕೊಪ್ಪಳ 157, ಮಂಡ್ಯ 397, ಮೈಸೂರು 1,163, ರಾಯಚೂರು 20, ರಾಮನಗರ 50, ಶಿವಮೊಗ್ಗ 562, ತುಮಕೂರು 662, ಉಡುಪಿ 413, ಉತ್ತರ ಕನ್ನಡ 312, ವಿಜಯಪುರ 158 ಮತ್ತು ಯಾದಗಿರಿಯಲ್ಲಿ 31 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.


Spread the love

LEAVE A REPLY

Please enter your comment!
Please enter your name here