ಶಾಸಕ ಸಿ.ಸಿ. ಪಾಟೀಲ ಅವರಿಗೆ ಯುವಮಂಡಳಿಯಿಂದ ಸನ್ಮಾನ

0
Spread the love

ನಗರದ ವೀರಶೈವ ಲೈಬ್ರರಿ ಬಳಿ ಶ್ರೀ ಸುದರ್ಶನಚಕ್ರ ಯುವಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾದ ಹಿಂದೂ ಮಹಾಗಣಪತಿ ಸನ್ನಿಧಿಗೆ ಸೋಮವಾರ ಮಾಜಿ ಸಚಿವ ಹಾಗೂ ಶಾಸಕ ಸಿ.ಸಿ. ಪಾಟೀಲ ಭೇಟಿ ನೀಡಿ ಗಜಾನನದ ದರ್ಶನ ಹಾಗೂ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕರನ್ನು ಯುವಮಂಡಳಿ ಹಾಗೂ ಹಿಂದೂ ಮಹಾಗಣಪತಿ ಸಂಘಟನೆಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

Advertisement

Spread the love

LEAVE A REPLY

Please enter your comment!
Please enter your name here