HomeIndia Newsವೈಧ್ಯತೆ ನಮ್ಮ ಸಂಪ್ರದಾಯ: ಸಮುದಾಯಗಳನ್ನು ಕೆರಳಿಸುವುದು ಸ್ವೀಕಾರಾರ್ಹವಲ್ಲ - ಮೋಹನ್ ಭಾಗವತ್

ವೈಧ್ಯತೆ ನಮ್ಮ ಸಂಪ್ರದಾಯ: ಸಮುದಾಯಗಳನ್ನು ಕೆರಳಿಸುವುದು ಸ್ವೀಕಾರಾರ್ಹವಲ್ಲ – ಮೋಹನ್ ಭಾಗವತ್

For Dai;y Updates Join Our whatsapp Group

Spread the love

ನವದೆಹಲಿ:- ವೈಧ್ಯತೆ ನಮ್ಮ ಸಂಪ್ರದಾಯ. ಸಮುದಾಯಗಳನ್ನು ಕೆರಳಿಸುವುದು ಎಂದೂ ಸ್ವೀಕಾರಾರ್ಹವಲ್ಲ ಎಂದು ಆರ್​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಸಮುದಾಯಗಳನ್ನು ಕೆರಳಿಸುವುದು ಎಂದೂ ಸ್ವೀಕಾರಾರ್ಹವಲ್ಲ, ವೈಧ್ಯತೆ ನಮ್ಮ ಸಂಪ್ರದಾಯ. ಆಮದಿನ ಮೇಲಿನ ಅವಲಂಬನೆಯು ಕಡ್ಡಾಯವಾಗಬಾರದು ಮತ್ತು ಸ್ವದೇಶಿ ಅಥವಾ ಸ್ಥಳೀಯ ಉತ್ಪಾದನೆಗೆ ಪರ್ಯಾಯವಿಲ್ಲ ಎಂದು ಹೇಳಿದ್ದಾರೆ.

ಯಾವುದೇ ದೇಶವು ಪ್ರತ್ಯೇಕವಾಗಿ ಬದುಕಲು ಸಾಧ್ಯವಿಲ್ಲ, ಈ ಅವಲಂಬನೆಯು ಕಡ್ಡಾಯವಾಗಿ ಬದಲಾಗಬಾರದು. ನಾವು ಸ್ವದೇಶಿಯನ್ನು ಅವಲಂಬಿಸಿ ಸ್ವಾವಲಂಬನೆಯ ಮೇಲೆ ಗಮನಹರಿಸಬೇಕು, ಆದರೆ ನಮ್ಮ ಎಲ್ಲಾ ಸ್ನೇಹಪರ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!