ಶಿವಮೊಗ್ಗ:- ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಬಚ್ಚನಕೂಡಿಗೆಯಲ್ಲಿ ಯುವತಿಯೊಬ್ಬಳು ಮನೆ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
Advertisement
ಪ್ರಾಪ್ತಿ (21) ಆತ್ಮಹತ್ಯೆಗೆ ಶರಣಾದ ಯುವತಿ. ಆಕೆ ತೀರ್ಥಹಳ್ಳಿಯ ಬಾಳೆಬಯಲು ಸರ್ಕಾರಿ ಪದವಿ ಕಾಲೇಜಿನ ತೃತೀಯ ಬಿಬಿಎ ವ್ಯಾಸಾಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಈ ಸಂಬಂಧ ಮಾಳೂರು ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


