ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಗಜೇಂದ್ರಗಡದಲ್ಲಿ ನಡೆಯುತ್ತಿದ್ದ ಹಕ್ಕೊತ್ತಾಯದ ವೇಳೆ ತಾಲೂಕಿನ ಮಾರನಬಸರಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಗಡಾದ ಹಾಗೂ ದಿಂಡೂರ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಸಂಗಪ್ಪ ತೇಜಿ ಮೈಮೇಲೆ ಡೀಸೆಲ್ ಸುರಿದುಕೊಂಡು ಪ್ರತಿಭಟಿಸಿದಾಗ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕೆಲ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ತಡೆದರು.
Trending Now



