ಬರಕ್ಕೆ ಬೆಳೆ ಹಾನಿ, ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

0
Spread the love

ಗದಗ: ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಮೀನಿನಲ್ಲಿ ನೇಣು ಹಾಕಿಕೊಂಡು ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರಸಪ್ಪ ಉಮಚಗಿ (25) ಆತ್ಮಹತ್ಯೆ ಮಾಡಿಕೊಂಡ ರೈತ. ಸಾಲ ಮಾಡಿ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ, ಮೆಣಸಿನಕಾಯಿ ಬಿತ್ತನೆ ಮಾಡಿದ್ದ. ಭೀಕರ ಬರಕ್ಕೆ ಯಾವ ಬೆಳೆಯೂ ಬಾರದ ಹಿನ್ನಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Advertisement

Spread the love

LEAVE A REPLY

Please enter your comment!
Please enter your name here