ಜೆಡಿಎಸ್ ನಿಯೋಗದಿಂದ ರಾಜ್ಯಪಾಲರ ಭೇಟಿ

0
Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರಿಂದ ರಾಜ್ಯಪಾಲರನ್ನೂ ಭೇಟಿ ಮಾಡಿದರು. ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿಯಾಗಿ ಪಕ್ಷದ ವತಿಯಿಂದ ರಾದ್ಯಾಧ್ಯಂತ ಕೈಗೊಳ್ಳಲಾಗಿದ್ದ ಬರ ಅಧ್ಯಾಯನ ವರದಿ ಹಾಗೂ ಬರ ಪರಿಹಾರ ಕುರಿತಂತೆ ಜೆಡಿಎಸ್ ನಿಯೋಗ ಮನವಿ ಪತ್ರ ಸಲ್ಲಿಸಿದರು.

Advertisement

ಕುಮಾರಸ್ವಾಮಿಗೆ ಶಾಸಕರಾದ ಜಿ.ಟಿ.ದೇವೇಗೌಡ,ಹನೂರ್ ಮಂಜುನಾಥ್, ಶರವಣ ಸೇರಿದಂತೆ ಇತರ ಶಾಸಕರು ಸಾಥ್ ನೀಡಿದರು. ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಕುಮಾರಸ್ವಾಮಿ ಅವರು ಇಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹಲೊತ್ ಅವರಿಗೆ ಸಲ್ಲಿಸಿದರು.ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here