HomeGadag Newsನೂತನ ಅಕಾಡೆಮಿ ಸದಸ್ಯರಿಗೆ ಸನ್ಮಾನ

ನೂತನ ಅಕಾಡೆಮಿ ಸದಸ್ಯರಿಗೆ ಸನ್ಮಾನ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕಬ್ಬಿಗರ ಕೂಟದ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ, ವಿಶ್ವ ರಂಗಭೂಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಗೆ ಸದಸ್ಯರಾಗಿ ನೇಮಕ ಹೊಂದಿರುವ ಜಿಲ್ಲೆಯ ಹಿರಿಯ ಜಾನಪದ ಕಲಾವಿದ ಶಂಕರಣ್ಣ ಸಂಕಣ್ಣವರ ಹಾಗೂ ಕರ್ನಾಟಕ ಬಂಜಾರ ಅಕಾಡೆಮಿಗೆ ಸದಸ್ಯರಾಗಿ ನೇಮಕಗೊಂಡ ಜಾನಪದ ಕಲಾವಿದೆ ಸಾವಿತ್ರಿಬಾಯಿ ಲಮಾಣಿ ಅವರನ್ನು ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕಲಾ ಚೇತನ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಪ್ರೊ. ಎಮ್.ಎಸ್. ಕುಲಕರ್ಣಿ, ಡಾ. ಜಿ.ಬಿ. ಪಾಟೀಲ, ಡಿ.ವಿ. ಬಡಿಗೇರ, ಫಣೀಂದ್ರಾಚಾರ್ಯ ದ್ಯಾಮೇನಹಳ್ಳಿ, ಕಾವೆಂ ಶ್ರೀನಿವಾಸ, ಶಂಕರಣ್ಣ ಸಂಕಣ್ಣವರ, ಸಾವಿತ್ರಬಾಯಿ ಲಮಾಣಿ, ವಿಶ್ವನಾಥ ನಾಲವಾಡದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img