ಈಜಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವು.!

0
Spread the love

ಚಿಕ್ಕೋಡಿ: ಈಜಲು ಹೋಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿರುವ ಘಟನೆ ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಬಳಿ ನಡೆದಿದೆ. ಸರ್ವೆಶ ಸತೀಶ ಗುಜ್ಜರ (12) ಮೃತ ಬಾಲಕನಾಗಿದ್ದು,

Advertisement

ನಂದಕುಮಾರ ಬಳ್ಳೊಳ್ಳಿ ಎಂಬುವವರ ತೋಟದ ನೀರಿನ ಹೊಂಡದಲ್ಲಿ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

LEAVE A REPLY

Please enter your comment!
Please enter your name here