ಧಗಧಗನೆ ಹೊತ್ತಿ ಉರಿದ ಕ್ಯಾಂಟರ್; ತಪ್ಪಿದ ಅನಾಹುತ

0
Spread the love

ನೆಲಮಂಗಲ:-ಧಗಧಗನೆ ಕ್ಯಾಂಟರ್ ಹೊತ್ತಿ ಉರಿದಿರುವ ಘಟನೆ ನೆಲಮಂಗಲ ತಾಲೂಕಿನ ಇಮಚೇನಹಳ್ಳಿ ಬಳಿ ಜರುಗಿದೆ. ವಿದ್ಯುತ್ ತಂತಿ ತಗುಲಿ ಬೆಂಕಿ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ರಾಗಿ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಬೆಂಕಿ ಬಿದ್ದಿತ್ತು ಎನ್ನಲಾಗಿದೆ.

Advertisement

ನೆಲಮಂಗಲ ತಾಲೂಕಿನ ಇಮಚೇನಹಳ್ಳಿ ಬಳಿ ಘಟನೆ ಜರುಗಿದೆ.ಕ್ಯಾಂಟರ್ ವಾಹನ ಹಾಗೂ ರಾಗಿ ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿದ್ದು, ಪ್ರಾಣಪಾಯದಿಂದ ಚಾಲಕ ಹಾಗೂ ಕ್ಲಿನರ್ ಪಾರಾಗಿದ್ದಾರೆ. ಡಾಬಸ್ ಪೇಟೆ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here