ಮಳೆಯಿಲ್ಲದೇ ಕಂಗಾಲು, ಶೇಂಗಾ ಬೆಳೆ ನಾಶಪಡಿಸಿದ ರೈತ

0
Spread the love

ತುಮಕೂರು;- ಮಳೆಯಿಲ್ಲದೇ ಕಂಗಲಾಗಿರುವ ರೈತ, ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಶೇಂಗಾವನ್ನ ಟ್ರಾಕ್ಟರ್ ನಲ್ಲಿ ನಾಶಪಡಿಸಿದ್ದಾನೆ. ಮಳೆಯಿಲ್ಲದೇ ಫಸಲು ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬೆಳೆ ನಾಶ ಮಾಡಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಲ್ಲಿ ರೈತರು ಇದ್ದು, ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ಘಟನೆ ಜರುಗಿದೆ.

Advertisement

ಸುಮಾರು ನಾಲ್ಕು ಎಕರೆಯಲ್ಲಿ ಶೇಂಗಾ ಬೆಳೆ ಬೆಳೆಯಲಾಗಿತ್ತು. ಲಕ್ಷಾಂತರ ರೂ ಖರ್ಚು ಮಾಡಿ ಶೇಂಗಾ ಬೆಳೆದಿದ್ದ ರೈತ ನಾಗರಾಜಪ್ಪ,
ಟ್ರಾಕ್ಟರ್ ನಲ್ಲಿ ಉಳುಮೆ ಮಾಡಿ ಬೆಳೆ ನಾಶಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here