Gadag News ಪುಟ್ಟರಾಜ ಕವಿ ಗವಾಯಿಗಳವರ ಗದ್ದುಗೆಗೆ ವಿಶೇಷ ಪೂಜೆ By News Desk - July 25, 2024 0 FacebookTwitterPinterestWhatsApp ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷರು, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿಗಳಾದ ಡಾ. ಬಸವರಾಜ ಬಳ್ಳಾರಿ ಅವರು ತಮ್ಮ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ವಿರೇಶ್ವರ ಪುಣ್ಯಾಶ್ರಮದಲ್ಲಿನ ಭೂಲೋಕದ ಭಗವಂತ, ನಡೆದಾಡು ದೇವರೆಂದೇ ಖ್ಯಾತರಾದ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಗದ್ದುಗೆಗೆ ದಂಪತಿ ಸಮೇತ ವಿಶೇಷ ಪೂಜೆಯನ್ನು ಸಲ್ಲಿಸಿದರು. Spread the loveಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷರು, ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ತಾಲೂಕು ಅಧಿಕಾರಿಗಳಾದ ಡಾ. ಬಸವರಾಜ ಬಳ್ಳಾರಿ ಅವರು ತಮ್ಮ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ವಿರೇಶ್ವರ ಪುಣ್ಯಾಶ್ರಮದಲ್ಲಿನ ಭೂಲೋಕದ ಭಗವಂತ, ನಡೆದಾಡು ದೇವರೆಂದೇ ಖ್ಯಾತರಾದ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಗದ್ದುಗೆಗೆ ದಂಪತಿ ಸಮೇತ ವಿಶೇಷ ಪೂಜೆಯನ್ನು ಸಲ್ಲಿಸಿದರು. Spread the love Advertisement