ವಿಡಿಯೋ ವೈರಲ್ ಮಾಡುವುದಾಗಿ ಯುವಕನ ಕಿರುಕುಳ: ಮನನೊಂದು ಯುವತಿ ಸೂಸೈಡ್!

0
Spread the love

ಕಲಬುರಗಿ:– ಕಮಲಾಪುರ ತಾಲೂಕಿನ ಕುರಿಕೋಟ ಗ್ರಾಮದ ಬಳಿ ಯುವಕನ ಕಿರುಕುಳಕ್ಕೆ ಬೇಸತ್ತು ಬೆಣ್ಣೇತೋರಾ ಡ್ಯಾಂ ಹಿನ್ನಿರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.

Advertisement

ಸಾಕ್ಷಿ ಉಪ್ಪಾರ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ ನಿವಾಸಿ. ಅಭಿಷೇಕ್‌ ಎಂಬಾತನ ಮೇಲೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ಜೊತೆಗಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಯುವಕ ವೈರಲ್ ಮಾಡಿದ್ದ ಎನ್ನಲಾಗಿದೆ. ಇದರಿಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಯುವತಿಯ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here