ತುಮಕೂರು: ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಗೇಟ್ ಬಳಿ ನಡೆದಿದೆ.
Advertisement
ಹರ್ಷಿತ್ (24), ಪ್ರವೀಣ್ (20) ಮೃತ ದುರ್ದೈವಿಗಳಾಗಿದ್ದು, ಮೃತರು ಹೊಳವನಹಳ್ಳಿ ಗ್ರಾಮದವರಾಗಿದ್ದು, ಗೋವಾಗೆ ತೆರಳಿ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.