ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ಮೂವರು ಯುವಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ.
Advertisement
25 ವರ್ಷದ ಶ್ರೀಕಾಂತ್, 28 ವರ್ಷದ ಲೋಕೇಶ್, 24 ವರ್ಷದ ರಮೇಶ್ ಮೃತರು. ಮೃತರೆಲ್ಲರೂ ಕೃಷಿ ಹೊಂಡದ ಪಂಪ್ಸೆಟ್ ರಿಪೇರಿಗೆ ಹೋದಾಗ ದುರ್ಘಟನೆ ಸಂಭವಿದೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.