ಇನ್ನೇರಡು ದಿನಗಳಲ್ಲಿ ಆರೋಪಿಗಳನ್ನು ಸ್ಥಳಾಂತರ ಮಾಡಬಹುದು: ಜಿ.ಪರಮೇಶ್ವರ್‌

0
Spread the love

ಬೆಂಗಳೂರು: ಬಂದೀಖಾನೆ ಪ್ರಾಧಿಕಾರವು ಕೋರ್ಟ್‌ನ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಸ್ಥಳಾಂತರ ಮಾಡಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದೀಖಾನೆ ಪ್ರಾಧಿಕಾರವು ಕೋರ್ಟ್‌ನ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಸ್ಥಳಾಂತರ ಮಾಡಲಿದೆ.‌ ವಿ

Advertisement

ಚಾರಣಾದೀನ ಕೈದಿಯಾಗಿರುವುದರಿಂದ ಕೆಲವು ನಿಯಮಗಳ ಪ್ರಕಾರವೇ ಸ್ಥಳಾಂತರ ಮಾಡಬೇಕಾಗುತ್ತದೆ. ಮುಂದಿನ ಎರಡು ದಿನಗಳಲ್ಲಿ ಸ್ಥಳಾಂತರ ಆಗಬಹುದು ಎಂದು ಮಾಹಿತಿ ನೀಡಿದ್ದಾರೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಬದಲಾವಣೆ ಮಾಡಬಹುದು. ಆದರೆ, ಮೂರು ಭಾಗ ಮಾಡಲು ಆಗುವುದಿಲ್ಲ. ಬ್ಲಾಕ್ 1, ಬ್ಲಾಕ್ 2 ಬ್ಲಾಕ್ 3 ಇವೆ. ಅದರ ಜೊತೆಗೆ ಬೇರೆ ಬ್ಯಾರಕ್‌ಗಳಿವೆ. ಇದರಲ್ಲಿ ಕೈದಿಗಳನ್ನು ಇರಿಸಲು ಮಾರ್ಪಾಡು ತರಬಹುದು, ಭಾಗ ಮಾಡುವುದಿಲ್ಲ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here