ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ಪಾಕಿಸ್ತಾನ ಪ್ರಜೆಗಳು ನೆಲೆಸಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಶದ ಭದ್ರತೆ ವಿಚಾರವಾಗಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
Advertisement
ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿರ್ಧಾರ ಕೈಗೊಳ್ಳಬಹುದು. ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಮಾತಾಡಲ್ಲ ಎಂದರು. ಇನ್ನೂ ಪಾಕಿಸ್ಥಾನ ಪ್ರಜೆಗಳು ಭಾರತ ತೊರೆಯಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳು ನೆಲೆಸಿದ್ದರೆ ಕ್ರಮ ಕೈಗೊಳ್ಳಲಾಗುವುದು. ಸ್ಲೀಪರ್ ಸೆಲ್ಗಳ ಪತ್ತೆ ಕಾರ್ಯವೂ ನಡೆಯುತ್ತಿದೆ. ಸ್ಲೀಪರ್ ಸೆಲ್ಗಳು ಪತ್ತೆಯಾದರೆ NIAಗೆ ಮಾಹಿತಿ ನೀಡುತ್ತೇ ಎಂದರು.