ಕಾಂಗ್ರೆಸ್ ಬಂದ ಬಳಿಕ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ: ಆರ್ ಅಶೋಕ್

0
Spread the love

ಬೆಂಗಳೂರು: ಕಾಂಗ್ರೆಸ್ ಬಂದ ಬಳಿಕ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಂದರೆ ನಕ್ಸಲರಿಗೆ, ಲವ್ ಜಿಹಾದಿಗಳಿಗೆ ಹಬ್ಬ. ವಕ್ಫ್ ಬೋರ್ಡ್ ಗೆ ನ್ಯಾಯಾಂಗದ ಅಧಿಕಾರ ಕೊಡಲಾಗಿದೆ. ರಾಜ್ಯದಲ್ಲಿ ತಮ್ಮ ಜಮೀನನ್ನು ರೈತರು ಹುಡುಕುತ್ತಿದ್ದಾರೆ ಎಂದು ಹೇಳಿದರು.

Advertisement

ವಕ್ಫ್ ಬೋರ್ಡ್ ಕ್ಯಾನ್ಸರ್, ಕಾಂಗ್ರೆಸ್ ಬಂದ ಬಳಿಕ ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಲಾಲ್ ಬಾಗ್, ವಿಧಾನಸೌಧ ನಮ್ಮದು ಎಂದು ಹೇಳುತ್ತಿದ್ದಾರೆ‌. ಒಳ್ಳೊಳ್ಳೆ ಜಮೀನು ಇರುತ್ತದೆ ಅದು ವಕ್ಫ್ ಬೋರ್ಡ್ ಆಗಿದೆ. ಬಡವರು, ರೈತರು ಕಂಗಾಲಾಗಿದ್ದಾರೆ‌. ಸಿದ್ದರಾಮಯ್ಯ ಬಂದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ‌. ಸಿದ್ದರಾಮಯ್ಯ ಮುಸ್ಲಿಮರ ಚಾಂಪಿಯನ್ ಆಗಲು ಹೊರಟಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here