ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗಗೆ ಹೊತ್ತಿ ಉರಿದ ಬಸ್ ಗಳು

0
Spread the love

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಿಂತಿರೋ ಬಸ್ ಗಳಿಗೆ ತಗುಲಿರೋ ಬೆಂಕಿ ಹೊತ್ತಿದ ಪರಿಣಾಮ ಬಸ್‌ ಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ವೀರಭದ್ರದ ನಗರದಲ್ಲಿ ಈ ಘಟನೆ ನಡೆದಿದೆ. ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು,

Advertisement

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಈ ಘಟನೆಗೆ ಕಾರಣ ಏನು ಎಂಬುದನ್ನು ಅಗ್ನಿ ಶಾಮಕ ಸಿಬ್ಬಂದಿ ಪೊಲೀಸರು ತನಿಖೆ ನಡೆಸುತ್ತಿದ್ದು, ವಿದ್ಯುತ್ ಶಾಕ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿರವ ಬಗ್ಗೆ ಶಂಕೆ ವ್ಯಕ್ತವಾಗಿದೆ.

 


Spread the love

LEAVE A REPLY

Please enter your comment!
Please enter your name here