ವಿಜಯಸಾಕ್ಷಿ ಸುದ್ದಿ, ಗದಗ: ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದ ದಂಡಿನರವರ ಕಾನೂನು ಮಹಾವಿದ್ಯಾಲಯದಲ್ಲಿ ಆತ್ಮ ನಿರ್ಭರ ಭಾರತ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸಿಂಗೌಡರ್, ರಾಜು ಕುರಡಗಿ, ರವಿ ದಂಡಿನ, ವಿಜಯಲಕ್ಷ್ಮಿ ಮಾನ್ವಿ, ನಿರ್ಮಲಾ ಕೊಳ್ಳಿ, ಕವಿತಾ ಬಂಗಾರಿ, ಸ್ವಾತಿ ಅಕ್ಕಿ, ಪದ್ಮಿನಿ ಮುತ್ತಲದಿನ್ನಿ, ವಂದನಾ ವರ್ನೆಕರ್, ಅಶ್ವಿನಿ ಜಗತಾಪ್, ಶಾರದಾ ಸಜ್ಜನ್, ಶ್ವೇತಾ ದಂಡಿನ, ಅಕ್ಕಮ್ಮ ವಸ್ತ್ರದ, ಸುಮಂಗಲ ಕೊನೆಹೂಲ, ಶಿವಲೀಲಾ ಉಮಚಗಿ, ಕಮಲಾಕ್ಷಿ ತೆಕ್ಕಲ್ಕೋಟೆ, ಕಸ್ತೂರಿ ಕಮ್ಮಾರ್, ಪ್ರೀತಿ ಶಿವಪ್ಪನಮಠ, ರೇಖಾ ಗವಳಿ, ನಾಗರಾಜ ಕುಲಕರ್ಣಿ, ರಮೇಶ್ ಸಜ್ಜಗಾರ್, ಮಂಜುನಾಥ ಶಾಂತಗಿರಿ ಮುಂತಾದವರು ಉಪಸ್ಥಿತರಿದ್ದರು.



