ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ

0
bharatanatya
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರ್ಜುನ್ ಸ್ಪೋರ್ಟ್ಸ್ ಕ್ಲಬ್ ಹಾಗೂ ಕೃಷ್ಣ ಯುವಕ ಮಂಡಲ ಇವರ ವತಿಯಿಂದ ಶಕುಂತಲಾ ಟಿ.ಶೆಟ್ಟಿ ಇವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಆನ್‌ಲೈನ್ ಭರತನಾಟ್ಯ ಸ್ಪರ್ಧೆಯಲ್ಲಿ ಪಟ್ಟಣದ ತೇಜೋಮಯಿ ಗದ್ದಿ ತೃತೀಯ ಪ್ರಶಸ್ತಿ ಪಡೆದಿದ್ದಾಳೆ.

Advertisement

ಈ ಭರತನಾಟ್ಯ ಸ್ಪರ್ಧೆಯಲ್ಲಿ ಸುಮಾರು 87 ಸ್ಪರ್ಧಿಗಳು ಬಾಗವಹಿಸಿದ್ದರು. ಅದರಲ್ಲಿ ತೇಜೋಮಯಿ ಗದ್ದಿ ತೃತೀಯ ಬಹುಮಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here