For Dai;y Updates Join Our whatsapp Group
ಮೈಸೂರಿನ ಕುವೆಂಪು ನಗರದಲ್ಲಿರುವ ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ ನೀಡಿದ್ದು ಆಶೀರ್ವಾದ ಪಡೆದಿದ್ದಾರೆ. ರಾಜ್ಯಾಧ್ಯಕ್ಷರಾದ ನಂತರ ಮೈಸೂರಿಗೆ ಮೊದಲ ಬಾರಿ ಆಗಮಿಸಿರುವ ಬಿ.ವೈ. ವಿಜಯೇಂದ್ರ ಟೆಂಪಲ್ ರನ್, ಮಠಗಳ ಭೇಟಿ ಜೊತೆಗೆ ಗಣ್ಯರು, ಸಾಹಿತಿಗಳ ಭೇಟಿ ಮಾಡುತ್ತಿದ್ದಾರೆ.