ಬಸವ ಜಯಮೃತ್ಯುಂಜಯ ಆರೋಗ್ಯದಲ್ಲಿ ಏರುಪೇರು: ಭಕ್ತಾದಿಗಳು ಆತಂಕ!

0
Spread the love

ಬಾಗಲಕೋಟೆ:- ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ಬೆನ್ನಲ್ಲೇ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದೆ.

Advertisement

ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ತಲೆನೋವು, ವಾಂತಿ ಮತ್ತು ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತಲೆನೋವು, ವಾಂತಿ ಮತ್ತು ಎದೆನೋವುಗಳಿಂದ ಬಳಲುತ್ತಿರುವ ಸ್ವಾಮೀಜಿಗಳು ಬಾಗಲಕೋಟೆಯ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಪೀಠಕ್ಕೆ ಬೀಗ ಹಾಕಿದ ಘಟನೆಯಿಂದಾಗಿ ಅವರು ಭಾರಿ ನೊಂದಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here