ಬೆಂಗಳೂರು: ನಾಲ್ಕನೆ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋನಪ್ಪನ ಅಗ್ರಹಾರದ ಲಕ್ಷ್ಮಿ ವೆಂಕಟೇಶ ಜೆನ್ಸ್ ಪಿಜಿ ಕಟ್ಟಡದಲ್ಲಿ ನಡೆದಿದೆ.
Advertisement
ವಿಷ್ಣು (28) ಆತ್ಮಹತ್ಯೆ ಮಾಡಿಕೊಂಡಿರೋ ಯುವಕನಾಗಿದ್ದು, ತಮಿಳುನಾಡು ಮೂಲದ ಯುವಕ ವಿಷ್ಣು ಪ್ರೇಮ ವೈಫಲ್ಯದಿಂದ ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಾಗಿದೆ. ಇನ್ನೂ ಮೃತದೇಹ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.