Homecultureಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭರತನಾಟ್ಯ ಕಾರ್ಯಕ್ರಮ

ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭರತನಾಟ್ಯ ಕಾರ್ಯಕ್ರಮ

For Dai;y Updates Join Our whatsapp Group

Bharatnatyam program at Sri Veeranarayan Temple
ವಿದೂಷಿ ಇಚ್ಛಿತಾ ಮುಡಕೇರಿ ಹುಬ್ಬಳ್ಳಿ ಇವರ ತಂಡದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭರತನಾಟ್ಯ ಕಾರ್ಯಕ್ರಮ ನೆರವೇರಿತು. ವಿದ್ಯಾ ದೇಶಪಾಂಡೆ ಬೆಂಗಳೂರು ಇವರಿಂದ ದಾಸವಾಣಿ ಕಾರ್ಯಕ್ರಮ ಸಹ ಇದೇ ಸಂದರ್ಭದಲ್ಲಿ ನೆರವೇರಿತು.

LEAVE A REPLY

Please enter your comment!
Please enter your name here

E-Paper

E-paper

Must Read

spot_img