ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ಮಹೇಶಕುಮಾರ ಮೆಮೋರಿಯಲ್ ಟ್ರಸ್ಟ್ನ ಭೂಮಿಪೂಜಾ ಹಾಗೂ ಅಡಿಗಲ್ಲು ಸಮಾರಂಭವನ್ನು ಯುವ ಮುಖಂಡ ಕೃಷ್ಣಗೌಡ ಹನಮಂತಗೌಡ ಪಾಟೀಲ ನೆರವೇರಿಸಿದರು. ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಸತ್ಯಪ್ಪ ಭರಮಪ್ಪ ಬೇಲೇರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹಾತಲಗೇರಿ ಗ್ರಾಮಸ್ಥರು, ಗ್ರಾ.ಪಂ ಸದಸ್ಯರು, ಅಭಿಮಾನಿಗಳು ಹಾಜರಿದ್ದರು.
Spread the love
ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ಮಹೇಶಕುಮಾರ ಮೆಮೋರಿಯಲ್ ಟ್ರಸ್ಟ್ನ ಭೂಮಿಪೂಜಾ ಹಾಗೂ ಅಡಿಗಲ್ಲು ಸಮಾರಂಭವನ್ನು ಯುವ ಮುಖಂಡ ಕೃಷ್ಣಗೌಡ ಹನಮಂತಗೌಡ ಪಾಟೀಲ ನೆರವೇರಿಸಿದರು. ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಸತ್ಯಪ್ಪ ಭರಮಪ್ಪ ಬೇಲೇರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಹಾತಲಗೇರಿ ಗ್ರಾಮಸ್ಥರು, ಗ್ರಾ.ಪಂ ಸದಸ್ಯರು, ಅಭಿಮಾನಿಗಳು ಹಾಜರಿದ್ದರು.