ಗದುಗಿನ ಸಾರ್ವಜನಿಕ ಗಜಾನನ ಮಹಾಮಂಡಳದ ಉಪಾಧ್ಯಕ್ಷರು, ಯುವ ಉದ್ಯಮಿ, ಸಾಮಾಜಿಕ ಕಾರ್ಯಕರ್ತರಾದ ಶಂಕರ ಶಿವಪ್ಪ ಮುಳಗುಂದ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಅವರನ್ನು ಸನ್ಮಾನಿಸಿ, ಗೌರವಿಸಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಕರೀಮಸಾಬ ಸುಣಗಾರ, ಪತ್ರಕರ್ತ ಸುನೀಲಸಿಂಗ್ ಲದ್ದಿಗೇರಿ, ಸುರೇಂದ್ರಸಿಂಗ್ ಕಾಟೇವಾಲ ಇದ್ದರು.
Spread the love
ಗದುಗಿನ ಸಾರ್ವಜನಿಕ ಗಜಾನನ ಮಹಾಮಂಡಳದ ಉಪಾಧ್ಯಕ್ಷರು, ಯುವ ಉದ್ಯಮಿ, ಸಾಮಾಜಿಕ ಕಾರ್ಯಕರ್ತರಾದ ಶಂಕರ ಶಿವಪ್ಪ ಮುಳಗುಂದ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಅವರನ್ನು ಸನ್ಮಾನಿಸಿ, ಗೌರವಿಸಿ ಅಭಿನಂಧಿಸಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಕರೀಮಸಾಬ ಸುಣಗಾರ, ಪತ್ರಕರ್ತ ಸುನೀಲಸಿಂಗ್ ಲದ್ದಿಗೇರಿ, ಸುರೇಂದ್ರಸಿಂಗ್ ಕಾಟೇವಾಲ ಇದ್ದರು.