BMTCಗೆ ಬೈಕ್​ ಸವಾರ ಬಲಿ; ರೊಚ್ಚಿಗೆದ್ದ ಸ್ಥಳೀಯರಿಂದ ಬಸ್​ನ ಗ್ಲಾಸ್ ಪುಡಿ-ಪುಡಿ!

0
Spread the love

ಬೆಂಗಳೂರು:- ಬೆಂಗಳೂರು ಹೊರ ವಲಯದ ಜಿಗಣಿ ಹಳೆ ಬಸ್ ನಿಲ್ದಾಣದ ಬಳಿ ಬೈಕ್​ಗೆ ಹಿಂಬದಿಯಿಂದ BMTC ಬಸ್ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದ​ ಸವಾರನ ಮೇಲೆ ಬಸ್ ಹರಿದ ಘಟನೆ ಸಂಭವಿಸಿದೆ.

Advertisement

ಇನ್ನೂ ಘಟನೆ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.

ಮೃತ ಯುವಕ ಯಾರೆಂದು ಪತ್ತೆಯಾಗಿಲ್ಲ. ಇನ್ನು ಆಕ್ರೋಶಗೊಂಡ ಸ್ಥಳೀಯರು ಬಸ್​ನ ಗ್ಲಾಸ್​ನ್ನು ಪುಡಿ ಪುಡಿ ಮಾಡಿದ್ದು, ಬಿಎಂಟಿಸಿ ಚಾಲಕನಿಗೆ ಥಳಿಸಿದ್ದಾರೆ.

ಈ ಕುರಿತು ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here