ಊಟದ ವಿಚಾರಕ್ಕೆ ಬೋರ್ʼವೆಲ್ ಲಾರಿ ಚಾಲಕ ಕೊಲೆ!

0
Spread the love

ಬೆಂಗಳೂರು: ಊಟದ ವಿಚಾರಕ್ಕೆ ಬೋರ್​​ವೆಲ್ ಲಾರಿ ಚಾಲಕ, ಆಪರೇಟರ್​​​​​ನನ್ನು ಕೊಲೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ AEPS ಲೇಔಟ್​ನಲ್ಲಿ ಘಟನೆ ನಡೆದಿದ್ದು, ತಮಿಳುನಾಡಿನ ತಿರುಚ್ಚಿಯ ಸುರೇಶ್ ಕೊಲೆ ದುರ್ದೈವಿ.

Advertisement

ಈತ ನಿನ್ನೆ ಬೋರ್​​ವೆಲ್ ಕೊರೆಯಲು AEPS ಲೇಔಟ್​ಗೆ ಬಂದಿದ್ದ. ಜತೆಗೆ ಉತ್ತರ ಭಾರತದ ಐದಾರು ಕಾರ್ಮಿಕರನ್ನ ಕರೆತಂದಿದ್ದ. ಸುರೇಶ್ ಸರಿಯಾಗಿ ಊಟ ಕೊಡಿಸುವುದಿಲ್ಲವೆಂದು ಮನಸ್ತಾಪವಿತ್ತಂತೆ. ಹಾಗಾಗಿ ಜೊತೆಗಿದ್ದವರೇ ಕೊಲೆ ಮಾಡಿರುವ ಅನುಮಾನವಿದೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here