ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್ ವೈ ಹೇಳಿದ್ದರು: ಯತ್ನಾಳ್

0
Spread the love

ಬೆಂಗಳೂರು: ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್ವೈ ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆನಗರದಲ್ಲಿ ಮಾತನಾಡಿದ ಅವರು, ಸಿಗಂದೂರು ಸೇತುವೆಯಲ್ಲಿ ಶಿಷ್ಟಾಚಾರ ಪಾಲನೆ ಅನ್ನೋದು ಒಂದು ನೆಪ.

Advertisement

ಯಡಿಯೂರಪ್ಪಸಿಎಂ ಸಿದ್ದರಾಮಯ್ಯ ಮಧ್ಯೆಅಡ್ಜಸ್ಟ್ಮೆಂಟ್ ಆಗಿತ್ತು. ಸಿಎಂಗೆ ನೀವೂ ಬರಬೇಡಿ, ನಿಮ್ಮವರೂ ಬರೋದು ಬೇಡ ಎಂದಿದ್ದರು. ಮೂಲಕ ತಮ್ಮ ಹಾಗೂ ಸಿದ್ದರಾಮಯ್ಯ ನಡುವೆ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇಲ್ಲ ಅಂತ ತೋರಿಸಿಕೊಳ್ಳೋದು ಯಡಿಯೂರಪ್ಪ ಉದ್ದೇಶ ಆಗಿತ್ತು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here