ಬೆಂಗಳೂರು: ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್ ವೈ ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಗಂದೂರು ಸೇತುವೆಯಲ್ಲಿ ಶಿಷ್ಟಾಚಾರ ಪಾಲನೆ ಅನ್ನೋದು ಒಂದು ನೆಪ.
Advertisement
ಯಡಿಯೂರಪ್ಪ – ಸಿಎಂ ಸಿದ್ದರಾಮಯ್ಯ ಮಧ್ಯೆ ಅಡ್ಜಸ್ಟ್ಮೆಂಟ್ ಆಗಿತ್ತು. ಸಿಎಂಗೆ ನೀವೂ ಬರಬೇಡಿ, ನಿಮ್ಮವರೂ ಬರೋದು ಬೇಡ ಎಂದಿದ್ದರು. ಈ ಮೂಲಕ ತಮ್ಮ ಹಾಗೂ ಸಿದ್ದರಾಮಯ್ಯ ನಡುವೆ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇಲ್ಲ ಅಂತ ತೋರಿಸಿಕೊಳ್ಳೋದು ಯಡಿಯೂರಪ್ಪ ಉದ್ದೇಶ ಆಗಿತ್ತು ಎಂದಿದ್ದಾರೆ.