ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್: ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಚಿವ ದಿನೇಶ್ ಗುಂಡೂರಾವ್

0
Spread the love

ಹಾಸನ: ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ತಗುಲಿ​ 17 ಜನರು ಅಸ್ವಸ್ಥರಾಗಿದ್ದ ಹಿನ್ನಲೆ ಹಾಸನ ಜಿಲ್ಲಾಸ್ಪತ್ರೆ ಬಳಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ತೆರೆಳಿದ್ದಾರೆ. ವೇಳೆ ಮಾತನಾಡಿದ ಅವರುಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್ಹೊಡೆದಿದ್ದು ಸ್ಪಷ್ಟವಾಗಿದೆ. ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ, ಸದ್ಯ ಆರೋಗ್ಯವಾಗಿದ್ದು, ಕರೆಂಟ್ಶಾಕ್ನಿಂದ ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.

Advertisement

Spread the love

LEAVE A REPLY

Please enter your comment!
Please enter your name here