ಸಾಲಬಾಧೆ ಹಿನ್ನಲೆ: ನೇಣು ಬಿಗಿದುಕೊಂಡು ರೈತ ಆತ್ಕಹತ್ಯೆ.!

0
Spread the love

ಮಂಡ್ಯ: ಸಾಲಭಾಧೆಯಿಂದ ನೊಂದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಾರ್ಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರ್ಗೋನಹಳ್ಳಿ ಗ್ರಾಮದ ಪುಟ್ಟೇಗೌಡ (55) ಮೃತ ರೈತನಾಗಿದ್ದು,

Advertisement

2 ಎಕರೆ ಜಮೀನು ಹೋಂದಿದ್ದ ರೈತ ಕೃಷಿಗಾಗಿ 8 ಲಕ್ಷ ಸಾಲ ಮಾಡಿಕೊಂಡಿದ್ದರು. ಆದ್ರೆ ಫಸಲು ಕೈಗೆ ಬರಲಿಲ್ಲ, ಜೊತೆಗೆ ಸಾಲದ ಒತ್ತಡ ಹೆಚ್ಚಾಗಿತ್ತು. ಇದರಿಂದ ಮನನೊಂದ ರೈತ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಇನ್ನೂ ಘಟನೆ ಸಂಬಂಧ ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here