Pahalgam attack: ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ತೀವ್ರ ದುಃಖವಾಗಿದೆ: ವಿರಾಟ್ ಕೊಹ್ಲಿ

0
Spread the love

ಜಮ್ಮು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯಮಿನಿ ಸ್ವಿಟ್ಜರ್ಲೆಂಡ್ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್ನಲ್ಲಿ  ಉಗ್ರರು ದಾಳಿ ಮಾಡಿದ್ದಾರೆ. ಕೃತ್ಯವನ್ನು ಇಡೀ ದೇಶವೇ ಖಂಡಿಸಿದೆ. ಹಲವು ಸಿನಿಮಾ ಸೆಲೆಬ್ರಿಟಿಗಳು ಸಹ ಕೃತ್ಯವನ್ನು ಖಂಡಿಸಿದ್ದಾರೆಅದರಂತೆ ಟೀಮ್ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಪೋಸ್ಟ್ಹಂಚಿಕೊಂಡಿದ್ದಾರೆ.

Advertisement

ಪಹಲ್ಗಾಮ್ನಲ್ಲಿ ಅಮಾಯಕರ ಮೇಲೆ ನಡೆದ ಘೋರ ದಾಳಿಯಿಂದ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪಗಳು. ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ಶಾಂತಿ ಮತ್ತು ಶಕ್ತಿ ನೀಡಲಿ ಮತ್ತು ಕ್ರೂರ ಕೃತ್ಯಕ್ಕೆ ನ್ಯಾಯ ದೊರಕಲಿ ಎಂದು ಪ್ರಾರ್ಥಿಸುತ್ತೇನೆಎಂದು ವಿರಾಟ್ ಕೊಹ್ಲಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here