ಸಚಿವರ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​!

0
Spread the love

ಬೆಂಗಳೂರು: ಶಾಸಕ ಯತ್ನಾಳ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ. ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.

Advertisement

ಲೋಕಸಭಾ ಚುನಾವಣೆ ವೇಳೆ ಯತ್ನಾಳ್​ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಸಚಿವ ಶಿವಾನಂದ ಪಾಟೀಲ್ ಖಾಸಗಿ ದೂರು ನೀಡಿದ್ದರು. ಹೀಗಾಗಿ ಇದೀಗ ನೋಟಿಸ್​ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here