For Dai;y Updates Join Our whatsapp Group
ಗದಗ: ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯಿಂದ ನಡೆಯುತ್ತಿರುವ ಅತಿರುದ್ರ ಮಹಾಯಾಗ ಕಾರ್ಯಕ್ರಮದಲ್ಲಿ ದೇಶದ ವಿವಿಧ ಮೂಲೆಗಳಿಂದ ಆಗಮಿಸಿದ ನಾಗಸಾಧುಗಳು ಗದುಗಿನ ಜನತೆಯನ್ನು ಆಶೀರ್ವದಿಸಿದರು. ನಾಗಸಾಧುಗಳನ್ನು ನಗರದ ಜನತೆ ಉತ್ಸಾಹದಿಂದ ಕಣ್ತುಂಬಿಕೊಂಡರು.