ದೊಡ್ಡಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು.!

0
Spread the love

ದೊಡ್ಡಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕರಾಯಪ್ಪನಹಳ್ಳಿ ಕೆರೆಯಲ್ಲಿ ನಡೆದಿದೆ. ಶ್ರೀನಿವಾಸ್( 20)  ಸಾವನಪ್ಪಿರುವ ದುರ್ದೈವಿಯಾಗದ್ದು, ಕೊಂಗಾಡಿಯಪ್ಪ ಕಾಲೇಜಿನಲ್ಲಿ  ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದನು.

Advertisement

ದೊಡ್ಡಬಳ್ಳಾಪುರದ ಲಗುಮೇನಹಳ್ಳಿ ನಿವಾಸಿಯಾಗಿರುವ ಶ್ರೀನಿವಾಸ್, ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಮೃತದೇಹಕ್ಕೆ ಶೋಧಕಾರ್ಯ ಮುಂದುವರೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ,


Spread the love

LEAVE A REPLY

Please enter your comment!
Please enter your name here